ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm