ಬ್ರೇಕಿಂಗ್ ನ್ಯೂಸ್
20-03-24 12:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
3 native of Udupi Set Themselves on Fire in Bengalore JP Nagar, Die. The deceased has been identified as Sukanya mother and 28 year old son Nikitha and 28 year old son Nischitha. Because of the threat of bank employee the family has taken this extreme step.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am