ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm