ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm