ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm