ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm