ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.
ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm