ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.
ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.
ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm