ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm