ಬ್ರೇಕಿಂಗ್ ನ್ಯೂಸ್
21-03-24 10:05 pm HK NEWS ಕರ್ನಾಟಕ
ನವದೆಹಲಿ, ಮಾ.21: ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 17 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿತ್ತು. ಇದೀಗ 24 ಕ್ಷೇತ್ರದ ಅಭ್ಯರ್ಥಿ ಪ್ರಕಟ ಆದಂತಾಗಿದೆ. ಬಹುತೇಕ ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ಸಂಬಂಧಿಕರು ಲೋಕಸಭೆ ಟಿಕೆಟ್ ಪಡೆದಿದ್ದಾರೆ.


ಚಿತ್ರದುರ್ಗ -ಬಿ.ಎನ್.ಚಂದ್ರಪ್ಪ, ಬೆಳಗಾವಿ - ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ - ಪ್ರಿಯಾಂಕಾ ಜಾರಕಿಹೊಳಿ, ಬಾಗಲಕೋಟೆ - ಸಂಯುಕ್ತಾ ಪಾಟೀಲ್, ಧಾರವಾಡ - ವಿನೋದ್ ಅಸುಟಿ, ದಾವಣಗೆರೆ - ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ - ರಾಜಶೇಖರ ಹಿಟ್ನಾಳ್, ಕಲಬುರಗಿ - ರಾಧಾಕೃಷ್ಣ ದೊಡ್ಡಮನಿ, ಬೀದರ್ - ಸಾಗರ್ ಖಂಡ್ರೆ, ದಕ್ಷಿಣ ಕನ್ನಡ - ಪದ್ಮರಾಜ್, ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗ್ಡೆ ಟಿಕೆಟ್ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ - ಸೌಮ್ಯ ರೆಡ್ಡಿ, ಬೆಂಗಳೂರು ಸೆಂಟ್ರಲ್ -ಮನ್ಸೂರ್ ಅಲಿಖಾನ್, ಬೆಂಗಳೂರು ಉತ್ತರ -ಪ್ರೊ.ರಾಜೀವ್ ಗೌಡ, ಮೈಸೂರು -ಎಂ.ಲಕ್ಷ್ಮಣ್, ರಾಯಚೂರು -ಜಿ.ಕುಮಾರ ನಾಯಕ್, ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್ ಟಿಕೆಟ್ ಗಿಟ್ಟಿಸಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟ, ದಾವಣಗೆರೆ, ಬೀದರ್ ಕ್ಷೇತ್ರಗಳಲ್ಲಿ ಹಾಲಿ ರಾಜ್ಯ ಸಚಿವರ ಮಕ್ಕಳನ್ನೇ ಕಣಕ್ಕಿಳಿಸಿದ್ದು ಕಲಬುರಗಿ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ಟಿಕೆಟ್ ಪಡೆದಿದ್ದಾರೆ.
Congress third list of candidates announced, Padmaraj for Mangalore, Jayaprakash Hegde for Udupi Chikmagalur, Mysuru Lakshman announced by congress high command. Mallikarjun Kharge's son-in-law Radhakrishna will contest from Gulbarga Lok Sabha seat in Karnataka.congress
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm