ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm