ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm