ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm