ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am