ಬ್ರೇಕಿಂಗ್ ನ್ಯೂಸ್
22-03-24 05:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿ ತೊಡಗಿಸಿದ್ದಾರೆ. ಜನರ ಬಳಿ ಹೋಗಿ ಬಿರುಸಿನಿಂದ ಮತಬೇಟೆ ಮಾಡುತ್ತಿರುವ ಬೆನ್ನಲ್ಲೇ, ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾವು ಅವರ ವಿರುದ್ಧ ದೂರು ನೀಡಿದೆ.
ನಟ ಶಿವರಾಜ್ ಕುಮಾರ್ ತನ್ನ ಪತ್ನಿಯ ಪರ ಚುನಾವಣಾ ಪ್ರಚಾರ ಮಾಡುತ್ತಿರುವುದರಿಂದ ಅವರು ನಟಿಸಿರುವ ಸಿನಿಮಾ, ಜಾಹೀರಾತುಗಳನ್ನು ಸದ್ಯದ ಮಟ್ಟಿಗೆ ನಿಷೇಧ ಮಾಡಬೇಕು. ಯಾವುದನ್ನೂ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು, ಅವರು ತಮ್ಮ ಚಿತ್ರಗಳ ಮೂಲಕ ಜನರಿಗೆ ಪ್ರಭಾವ ಬೀರುತ್ತಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಬಿಜೆಪಿ ಹೇಳಿದೆ.
ಪತ್ನಿ ಗೀತಾಗೆ ಬೆಂಬಲ ನೀಡಿರುವ ಶಿವರಾಜ್ ಕುಮಾರ್ ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್ ತಮ್ಮ ಜನಪ್ರಿಯತೆ ಹಾಗೂ ಚಲನಚಿತ್ರಗಳಿಂದ ಮತದಾರರ ಮೇಲೆ ಪ್ರಭಾವ ಬೀರಲಿದ್ದಾರೆ. ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಜ್ ಕುಮಾರ್ ನಟನೆಯ ಚಿತ್ರ ಪ್ರಸಾರಕ್ಕೆ ತಡೆ ನೀಡುವಂತೆ ಮನವಿ ಮಾಡಲಾಗಿದೆ.
Campaign for wife Geeta, BJP complains Election Commission to ban movies of actor Shivraj Kumar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm