ಬ್ರೇಕಿಂಗ್ ನ್ಯೂಸ್
23-03-24 10:26 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸಿನ 40 ಶಾಸಕರ ಜೊತೆ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೇ ಬಿಜೆಪಿಯವರನ್ನು ಕಾಂಗ್ರೆಸ್ಗೆ ಕಳಿಸುತ್ತೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಅವರೇ 40 ಶಾಸಕರ ಜೊತೆ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ನಾವು ಬಾಗಿಲು ತೆಗೆದರೆ ಒಳಗೆ ಬಂದುಬಿಡ್ತಾರೆ. ಆದರೆ, ನಾವು ಬಾಗಿಲು ತೆಗೆಯುತ್ತಿಲ್ಲ. ನಾವು ನಮ್ಮವರನ್ನು ಕಾಂಗ್ರೆಸಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ನಲ್ಲಿ ನಾಲ್ಕು ಉಪ ಮುಖ್ಯಮಂತ್ರಿಗಳನ್ನು ಕೇಳುತ್ತಿದ್ದಾರೆ. ಅಲ್ಲಿರುವ ಬದಲು ನಮ್ಮ ಜೊತೆ ಬರೋದು ತುಂಬಾ ಬೆಸ್ಟ್ ಎಂದು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಮುನಿರತ್ನ ಉತ್ತರಿಸಿದ್ದಾರೆ.
D K Shivakumar is ready with 40 mlas to come to BJP says Munirathna. Karnataka Deputy Chief Minister D K Shivakumar, who is also the Karnataka Congress President who correctly predicted the outcome of the Assembly polls last year, claimed on Saturday that his surveys don’t show any wave in favour of PM Modi or Ram temple in the state.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm