ಬ್ರೇಕಿಂಗ್ ನ್ಯೂಸ್
23-03-24 10:26 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸಿನ 40 ಶಾಸಕರ ಜೊತೆ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನೇ ಬಿಜೆಪಿಯವರನ್ನು ಕಾಂಗ್ರೆಸ್ಗೆ ಕಳಿಸುತ್ತೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಅವರೇ 40 ಶಾಸಕರ ಜೊತೆ ಬಿಜೆಪಿಗೆ ಬರಲು ತಯಾರಾಗಿದ್ದಾರೆ. ನಾವು ಬಾಗಿಲು ತೆಗೆದರೆ ಒಳಗೆ ಬಂದುಬಿಡ್ತಾರೆ. ಆದರೆ, ನಾವು ಬಾಗಿಲು ತೆಗೆಯುತ್ತಿಲ್ಲ. ನಾವು ನಮ್ಮವರನ್ನು ಕಾಂಗ್ರೆಸಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್ನಲ್ಲಿ ನಾಲ್ಕು ಉಪ ಮುಖ್ಯಮಂತ್ರಿಗಳನ್ನು ಕೇಳುತ್ತಿದ್ದಾರೆ. ಅಲ್ಲಿರುವ ಬದಲು ನಮ್ಮ ಜೊತೆ ಬರೋದು ತುಂಬಾ ಬೆಸ್ಟ್ ಎಂದು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಮುನಿರತ್ನ ಉತ್ತರಿಸಿದ್ದಾರೆ.
D K Shivakumar is ready with 40 mlas to come to BJP says Munirathna. Karnataka Deputy Chief Minister D K Shivakumar, who is also the Karnataka Congress President who correctly predicted the outcome of the Assembly polls last year, claimed on Saturday that his surveys don’t show any wave in favour of PM Modi or Ram temple in the state.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm