ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm