ಬ್ರೇಕಿಂಗ್ ನ್ಯೂಸ್
28-11-20 11:23 am Headline Karnataka News Network ಕರ್ನಾಟಕ
ಬೆಂಗಳೂರು, ನ.28 : ಆಟೋ ಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಮಹಿಳೆ ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ದೊಡ್ಡರಾಯಪ್ಪನಹಳ್ಳಿಯ 40 ವರ್ಷದ ಬೀರೇಗೌಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ರಾಜನಕುಂಟೆಯ ವೇಣುಗೋಪಾಲಸ್ವಾಮಿ ಬಡಾವಣೆ ನಿವಾಸಿ ಕಲ್ಪನಾ, ಸಾದೇನಹಳ್ಳಿ ಬಡಾವಣೆ ನಿವಾಸಿ ಲಕ್ಷ್ಮಣ, ಪ್ರದೀಪ, ಹೆಸರುಘಟ್ಟದ ಅಜಯ್ ಹಾಗೂ ದರ್ಶನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬೀರೇಗೌಡನ ಪತ್ನಿ ಕಲ್ಪನಾ ಆಟೋ ಚಾಲಕ ಲಕ್ಷ್ಮಣನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ತಮ್ಮ ಸಂಬಂಧ ಗಂಡ ಅಡ್ಡಿಯಾಗಿದ್ದಾನೆ ಎಂದು ಸಂಚು ರೂಪಿಸಿ ಕೊಲೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ.
ನವೆಂಬರ್ 21 ರಂದು ಬೀರೇಗೌಡನನ್ನು ಕೊಲೆ ಮಾಡಿದ ಆರೋಪಿಗಳು ಆಟೋದಲ್ಲಿ ಶವ ಸಾಗಿಸಿದ್ದರು. ಮಾರ್ಗಮಧ್ಯೆ ವಾಹನದಲ್ಲೇ ಮೃತದೇಹವನ್ನು ಇಟ್ಟು ದರೋಡೆಕೋರರು ಕೊಲೆ ಮಾಡಿರುವಂತೆ ಬಿಂಬಿಸಿದ್ದರು ಎನ್ನಲಾಗಿದೆ.
Woman, Lover arrested for Killing Husband with the fear of Ilegal affair in Nelmangala, Bangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm