ಬ್ರೇಕಿಂಗ್ ನ್ಯೂಸ್
26-03-24 06:34 pm HK News Desk ಕರ್ನಾಟಕ
ಮಂಡ್ಯ, ಮಾ 26: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ (55), ಭರತ್ (17), ಗುರುಕುಮಾರ್ (32) ಹಾಗೂ ಮಹದೇಶವ್ (14) ಸಾವನ್ನಪ್ಪಿದವರು
ಧಾರ್ಮಿಕ ಕಾರ್ಯಕ್ರಮಕ್ಕೆಂದು ಸುಮಾರು 50 ಜನರು ಬಸ್ ನಲ್ಲಿ ಮುತ್ತತ್ತಿಗೆ ಬಂದಿದ್ದಾರೆ. ಈ ವೇಳೆ ಈಜಲು ಹೋದ ಓರ್ವ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಹೋದ ಮೂವರು ಕೂಡ ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಇವರಿಗಾಗಿ ಹುಡುಕಾಟ ನಡೆದಿದೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya four drowned in river trying to rescue friend. The deceased has been identified as Nagesh, Bharath, Gurukumar and Mahadeshav. Police are on search to find their bodies.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 05:45 pm
HK News Staffer
ಉಳ್ಳಾಲ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆ ; ಫ್...
15-05-26 12:21 pm
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm