ಬ್ರೇಕಿಂಗ್ ನ್ಯೂಸ್
26-03-24 06:34 pm HK News Desk ಕರ್ನಾಟಕ
ಮಂಡ್ಯ, ಮಾ 26: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಮಂಗಳವಾರ ಈಜಲು ಹೋದ ನಾಲ್ವರು ನೀರು ಪಾಲಾಗಿದ್ದಾರೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ (55), ಭರತ್ (17), ಗುರುಕುಮಾರ್ (32) ಹಾಗೂ ಮಹದೇಶವ್ (14) ಸಾವನ್ನಪ್ಪಿದವರು
ಧಾರ್ಮಿಕ ಕಾರ್ಯಕ್ರಮಕ್ಕೆಂದು ಸುಮಾರು 50 ಜನರು ಬಸ್ ನಲ್ಲಿ ಮುತ್ತತ್ತಿಗೆ ಬಂದಿದ್ದಾರೆ. ಈ ವೇಳೆ ಈಜಲು ಹೋದ ಓರ್ವ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಹೋದ ಮೂವರು ಕೂಡ ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಇವರಿಗಾಗಿ ಹುಡುಕಾಟ ನಡೆದಿದೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya four drowned in river trying to rescue friend. The deceased has been identified as Nagesh, Bharath, Gurukumar and Mahadeshav. Police are on search to find their bodies.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm