ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm