ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm