ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 10:42 pm
Bangalore Correspondent
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm