ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm