ಬ್ರೇಕಿಂಗ್ ನ್ಯೂಸ್
07-08-20 08:18 am Headline Karnataka News Network ಕರ್ನಾಟಕ
ಬಂಟ್ವಾಳ, ಆ 07: ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದ ಬಂಟ್ವಾಳದ ಅರ್ಚಕ ಸಹಿತ ಐವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿಕಿರಣ್ (23) ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ ಎಂದು ಹೇಳಲಾಗುತ್ತಿದೆ. ಈ ದಂಪತಿಗಳಿಗೆ ರವಿಕಿರಣ್ ಹಾಗೂ ಶಶಿಕಿರಣ್ ಎಂಬ ಇಬ್ಬರು ಪುತ್ರರಿದ್ದು, ಈ ಪೈಕಿ ರವಿಕಿರಣ್ ದೊಡ್ಡ ಮಗ.
ಲಾಕ್ಡೌನ್ ಕಾರಣದಿಂದ ರವಿಕಿರಣ್ ಅವರು ಊರಿಗೆ ಬಂದಿದ್ದರು. ತಲಕಾವೇರಿಯಲ್ಲಿ ಅರ್ಚಕರು ಕರೆದ ಹಿನ್ನೆಲೆ ಇವರು ವಾಪಾಸ್ಸು ತಲಕಾವೇರಿಗೆ ತೆರಳಿದ್ದರು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಅರ್ಚಕರ ಮನೆ ಸಂಪೂರ್ಣ ಜನಸಮಾಧಿಯಾಗಿದ್ದು, ಈ ಸಂದರ್ಭ ಮನೆಯೊಳಗಿದ್ದ ಎಲ್ಲರೂ ನಾಪತ್ತೆಯಾಗಿದ್ದರು. ನಾಪತ್ತೆಯಾದ ಪೈಕಿ ರವಿಕಿರಣ್ ಕೂಡಾ ಓರ್ವರು.
ರವಿಕಿರಣ್ ನಾಪತ್ತೆಯಾಗಿರುವ ವಿಚಾರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕ ಕೆ.ಜೆ.ಭೋಪಯ್ಯ ಅವರನ್ನು ಸಂಪರ್ಕಿಸಿದ ಸಂದರ್ಭ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ರಹ್ಮಗಿರಿ ಬೆಟ್ಟಗಳಲ್ಲಿ ಮರುಕಳಿಸಿದ ಜಲಸ್ಫೋಟ ದುರಂತ ! 6 ಕಿಮೀ ಉದ್ದಕ್ಕೆ ಹರಿದಿದೆ ನೀರು, ಮಣ್ಣು !!
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm