ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm