ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm