ಬ್ರೇಕಿಂಗ್ ನ್ಯೂಸ್
27-03-24 02:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಬಿಜೆಪಿ ನಾಯಕಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ನೀಡಿದ್ದಾರೆ.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ, ಬಿಜೆಪಿಯ ತೇಜಸ್ವಿನಿ ರಮೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
ತೇಜಸ್ವಿನಿ ರಮೇಶ್ ಅವಧಿ ಇದೇ ಜೂನ್ ತಿಂಗಳ ವರೆಗೂ ಇತ್ತು. ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ, ಟಿಕೆಟ್ ಸಿಗದ ಬೇಸರದಲ್ಲಿದ್ದರು. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಡಿಕೆಶಿ ಒಕ್ಕಲಿಗರಲ್ಲಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿ ಹರಡಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಟಿವಿ ಡಿಬೇಟ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ತೇಜಸ್ವಿನಿ ಮೂಲತಃ ಪತ್ರಿಕೋದ್ಯಮ ಹಿನ್ನೆಲೆಯಿಂದ ಬಂದವರು.
Tejaswini Gowda, who was a member of the Legislative Council of BJP (Karnataka BJP), today met Speaker Basavaraj Horatti and submitted her resignation. Horatti informed about this, BJP's Tejaswini Gowda Ramesh Gowda has resigned. He clarified that I did a lot of convincing and said that I am resigning due to my personal reasons.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm