ಬ್ರೇಕಿಂಗ್ ನ್ಯೂಸ್
28-03-24 01:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಹೇಮಂತ್ ನಿಂಬಾಳ್ಕರ್ ಅವರು ಸದ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಬಿಜೆಪಿ ತಿಳಿಸಿದೆ.
ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಶಾಸಕಿಯಾಗಿದ್ದಾರೆ.
'ಹೇಮಂತ್ ಅವರು ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಚುನಾವಣೆ ದೃಷ್ಟಿಯಿಂದ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಒಲವು ತೋರಲು ಇತರ ಐಪಿಎಸ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಚುನಾವಣಾ ಕಾರ್ಯದಲ್ಲಿರುವ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲ ಸಾಧ್ಯತೆಗಳಿವೆ. ಅವರು ಅದೇ ಹುದ್ದೆಯಲ್ಲಿ ಮುಂದುವರಿದರೆ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳ ಪರವಾಗಿ ತಮ್ಮ ಪ್ರಭಾವವನ್ನು ಬಳಸುತ್ತಾರೆ' ಎಂದು ಬಿಜೆಪಿ ಹೇಳಿದೆ.
ರೌಡಿಶೀಟ್ನಲ್ಲಿ ಹೆಸರುಗಳನ್ನು ನಮೂದಿಸುವುದು ಸೇರಿದಂತೆ ಪೊಲೀಸ್ ಇಲಾಖೆಯು ಪ್ರಮುಖ ಅಧಿಕಾರವನ್ನು ಹೊಂದಿದೆ. ನಮ್ಮ ಪಕ್ಷದ 'ಕಾರ್ಯಕರ್ತರಿಗೆ' ಕಿರುಕುಳ ನೀಡಲು ಇದನ್ನು ದುರುಪಯೋಗಪಡಿಸಿಕೊಳ್ಳಬಹುದು, ನಮ್ಮ 'ಕಾರ್ಯಕರ್ತರ' ವಿರುದ್ಧ ಬಹಿಷ್ಕಾರದ ಆದೇಶಗಳನ್ನು ರವಾನಿಸಬಹುದು ಎಂದು ಹೇಳಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾನೂನುಬಾಹಿರ ಕೃತ್ಯಗಳಿಗೆ ಬೆಂಬಲ ನೀಡಲು ಅವರು ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಬಿಜೆಪಿ ಆರೋಪಿಸಿದೆ.
Bjp demands transfer of ips Hemant Nimbalkar as wife Anjali Nimbalkar to contest from belagavi from congress party. BJP writes letter to election commision of tranfer of Hemant.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm