ಬ್ರೇಕಿಂಗ್ ನ್ಯೂಸ್
28-03-24 01:44 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಹೇಮಂತ್ ನಿಂಬಾಳ್ಕರ್ ಅವರು ಸದ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ ಬಿಜೆಪಿ ತಿಳಿಸಿದೆ.
ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಸದ್ಯ ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಶಾಸಕಿಯಾಗಿದ್ದಾರೆ.
'ಹೇಮಂತ್ ಅವರು ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಚುನಾವಣೆ ದೃಷ್ಟಿಯಿಂದ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಒಲವು ತೋರಲು ಇತರ ಐಪಿಎಸ್ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಚುನಾವಣಾ ಕಾರ್ಯದಲ್ಲಿರುವ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲ ಸಾಧ್ಯತೆಗಳಿವೆ. ಅವರು ಅದೇ ಹುದ್ದೆಯಲ್ಲಿ ಮುಂದುವರಿದರೆ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳ ಪರವಾಗಿ ತಮ್ಮ ಪ್ರಭಾವವನ್ನು ಬಳಸುತ್ತಾರೆ' ಎಂದು ಬಿಜೆಪಿ ಹೇಳಿದೆ.
ರೌಡಿಶೀಟ್ನಲ್ಲಿ ಹೆಸರುಗಳನ್ನು ನಮೂದಿಸುವುದು ಸೇರಿದಂತೆ ಪೊಲೀಸ್ ಇಲಾಖೆಯು ಪ್ರಮುಖ ಅಧಿಕಾರವನ್ನು ಹೊಂದಿದೆ. ನಮ್ಮ ಪಕ್ಷದ 'ಕಾರ್ಯಕರ್ತರಿಗೆ' ಕಿರುಕುಳ ನೀಡಲು ಇದನ್ನು ದುರುಪಯೋಗಪಡಿಸಿಕೊಳ್ಳಬಹುದು, ನಮ್ಮ 'ಕಾರ್ಯಕರ್ತರ' ವಿರುದ್ಧ ಬಹಿಷ್ಕಾರದ ಆದೇಶಗಳನ್ನು ರವಾನಿಸಬಹುದು ಎಂದು ಹೇಳಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾನೂನುಬಾಹಿರ ಕೃತ್ಯಗಳಿಗೆ ಬೆಂಬಲ ನೀಡಲು ಅವರು ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಬಿಜೆಪಿ ಆರೋಪಿಸಿದೆ.
Bjp demands transfer of ips Hemant Nimbalkar as wife Anjali Nimbalkar to contest from belagavi from congress party. BJP writes letter to election commision of tranfer of Hemant.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm