ಬ್ರೇಕಿಂಗ್ ನ್ಯೂಸ್
28-03-24 04:14 pm HK News Desk ಕರ್ನಾಟಕ
ದಾವಣಗೆರೆ, ಮಾ.28: ಬಿಜೆಪಿ ಬಂಡಾಯ ಮುಗಿಯುತ್ತಿದ್ದಂತೆ ದಾವಣಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೈ ಟಿಕೆಟ್ ವಂಚಿತ ವಿನಯ್ ಕುಮಾರ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಅಹಿಂದ ವರ್ಗದ ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಪಕ್ಷದಿಂದ ದಾವಣಗೆರೆ ಟಿಕೆಟ್ ಪಡೆಯಲು ನಿರಂತರ ಪ್ರಯತ್ನ ನಡೆಸಿದ್ದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆಯಾದ ನಂತರವೂ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗಲ್ಲ ಎನ್ನೋದು ಖಾತ್ರಿಯಾಗುತ್ತಿದ್ದಂತೆ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದಾರೆ. ಹಿಂದೆ ಚೆನ್ನಯ್ಯ ಒಡೆಯರ್ ಗೆ ಆದಂತೆ ಮತ್ತೊಮ್ಮೆ ಘೋರ ಅನ್ಯಾಯ ಅಹಿಂದ ವರ್ಗಕ್ಕೆ ಆಗಿದೆ. ಬಹುತೇಕ ಡಿಸೈಡ್ ಮಾಡಿದ್ದೇನೆ, 100% ಬಂಡಾಯ ಸ್ಪರ್ಧಿಸಿ ಗೆಲ್ಲುತ್ತೇನೆ. ಒಂದು ಹೆಜ್ಜೆ ಮುಂದೇ ಇಟ್ಟರೆ ಹಿಂದೇ ತೆಗೆಯಲ್ಲ. ಶೀಘ್ರದಲ್ಲೆ ನಾಮಿನೇಷನ್ ದಿನಾಂಕ ತಿಳಿಸುತ್ತೇನೆ ಎಂದು ವಿನಯ ಕುಮಾರ್ ತಿಳಿಸಿದ್ದಾರೆ.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಅವರ ಪತ್ನಿಗೆ ಟಿಕೆಟ್ ಕೊಡಿಸಲು ನನ್ನನ್ನು ದೂರ ಇಟ್ಟಿದ್ದಾರೆ ಎಂದು ವಿನಯ ಕುಮಾರ್ ಆರೋಪಿಸಿದ್ದಾರೆ. ವಿನಯ್ ಕುಮಾರ್ ದಾವಣಗೆರೆಯವನು ಅಲ್ಲ ಎಂಬ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿನಯ್, ನಾನು ದಾವಣಗೆರೆಯಲ್ಲೇ ಹುಟ್ಟಿ ಬೆಳೆದಿರೋದು. ಸಚಿವರ ಒಡೆತನದ ಬಾಪೂಜಿ ಅಸ್ಪತ್ರೆಯಲ್ಲೆ ಹುಟ್ಟಿರೋದು. ದಾವಣಗೆರೆಯವನು ಅಲ್ಲ ಎಂದು ಟಿಕೆಟ್ ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ. ನಾನು ದಾವಣಗೆರೆಯವನೇ, ಮದುವೆ ಆಗಿರೋದು ದಾವಣಗೆರೆಯಲ್ಲೇ. ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನಗೆ ತಪ್ಪಿಸಿ ಅವರು ಟಿಕೆಟ್ ತಗೊಂಡಿದ್ದಾರೆ, ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
As soon as the BJP's rebellion ended, differences erupted in the Davanagere Congress. Vinay Kumar, who was denied a ticket, has announced that he will contest the elections as an independent.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm