ಬ್ರೇಕಿಂಗ್ ನ್ಯೂಸ್
28-11-20 04:32 pm Headline Karnataka News Network ಕರ್ನಾಟಕ
ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೆ, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಿ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಡಿಕೆಶಿ ಈ ರೀತಿ ತಿರುಗೇಟು ನೀಡಿದರು. ಶನಿವಾರ ಕಾರವಾರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಿಂದಿನ ಸರಕಾರದಲ್ಲಿ ನಾನು ಕೂಡ ಭಾಗವಾಗಿದ್ದೆ. ನನ್ನ ಮೇಲೂ ಎಫ್ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲೂ ಇದ್ದಾರಲ್ಲ, ಅವರ ಮೇಲೂ ಎಫ್ಐಆರ್ ದಾಖಲಿಸಲಿ ಎಂದು ಕುಟುಕಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.
Congress Dk Shivakumar has mocked at Naleen Kumar Kateel saying he's mentally not well.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm