ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm