ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm