ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm