ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm