ಬ್ರೇಕಿಂಗ್ ನ್ಯೂಸ್
01-04-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ರಾಜಧಾನಿ ಬೆಂಗಳೂರಿನಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಅಶ್ವಿತ್ ಜೀವ ಬಿಟ್ಟಿದ್ದಾನೆ. ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್ನಡಿ ಸಿಲುಕಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
4 year old boy dies of truck accident in Bangalore
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm