ಬ್ರೇಕಿಂಗ್ ನ್ಯೂಸ್
01-04-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ರಾಜಧಾನಿ ಬೆಂಗಳೂರಿನಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಅಶ್ವಿತ್ ಜೀವ ಬಿಟ್ಟಿದ್ದಾನೆ. ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್ನಡಿ ಸಿಲುಕಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
4 year old boy dies of truck accident in Bangalore
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm