ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am