ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm