ಬ್ರೇಕಿಂಗ್ ನ್ಯೂಸ್
01-04-24 08:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.1: ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿರಿವಂತ ಉದ್ಯಮಿ ವೆಂಕಟರಮಣೇ ಗೌಡ ಅಲಿಯಾಸ್ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ತನ್ನ ಆಸ್ತಿ ಘೋಷಣೆ ಮಾಡಿದ್ದು 410 ಕೋಟಿ ಆಸ್ತಿ ಹೊಂದಿರೋದಾಗಿ ಅಫಿಡವಿಟ್ ನೀಡಿದ್ದಾರೆ.
ಸ್ಟಾರ್ ಚಂದ್ರು ಹೆಸರಲ್ಲಿ 237 ಕೋಟಿ ಆಸ್ತಿ ಇದ್ದರೆ, ಪತ್ನಿ ಕುಸುಮಾ ಹೆಸರಲ್ಲಿ 146 ಕೋಟಿ ಆಸ್ತಿ ಇರುವ ಬಗ್ಗೆ ಘೋಷಣೆ ಮಾಡಿದ್ದಾರೆ.
ಸ್ಟಾರ್ ಚಂದ್ರು ಹುಟ್ಟುವಾಗಲೇ ಕೋಟ್ಯಾಧೀಶ!
ಮೂಲತಃ ರೈತ ಕುಟಂಬದಿಂದ ಬಂದಿರುವ ಸ್ಟಾರ್ ಚಂದ್ರು ಹುಟ್ಟುವಾಗಲೇ ಆಗರ್ಭ ಸಿರಿವಂತ. ಅವರಿಗೆ ಪಿತ್ರಾರ್ಜಿತವಾಗಿ ಅವಿಭಕ್ತ ಕುಟುಂಬದಿಂದ ಬಂದಿರುವ ಆಸ್ತಿಯೇ 26 ಕೋಟಿ ಇದೆಯಂತೆ. ಪಿತ್ರಾರ್ಜಿತ ಆಸ್ತಿ ಮೌಲ್ಯ 26 ಕೋಟಿ ಎಂದು ನಮೂದಿಸಿದ್ದಾರೆ.
ಇನ್ನು ಸ್ಟಾರ್ ಚಂದ್ರು ಅವರ ಚರಾಸ್ತಿ ಮೌಲ್ಯ 99.36 ಕೋಟಿ ಇದೆ. ಪತ್ನಿ ಕುಸುಮಾ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ. ಚಂದ್ರು ಕೈಯಲ್ಲಿ ನಗದು 1,36,14,355 ರೂ. ಹೊಂದಿದ್ದಾರೆ. ತನ್ನದೇ ಹೆಸರಲ್ಲಿ ಮೂರು ಟ್ರ್ಟಾಕ್ಟರ್ ಹೊಂದಿರುವ ಸ್ಟಾರ್ ಚಂದ್ರು ಮಾಲೀಕತ್ವದಲ್ಲಿ ಕಾರು ಇಲ್ಲ.
ಸ್ಟಾರ್ ಚಂದ್ರು ಪತ್ನಿ ಕುಸುಮ ಅವರ ಸ್ತಿರಾಸ್ತಿ ಮೌಲ್ಯ 127 ಕೋಟಿ ಇದೆ. ನಗದು 64,94,175 ರೂ. ಇದೆಯಂತೆ. ಪತ್ನಿ ಕುಸುಮಾ ಬಳಿಯೂ ಸ್ವಂತ ಹೆಸರಲ್ಲಿ ವಾಹನ ಇಲ್ಲ. ಚಿನ್ನ 4.2 ಕೆಜಿ (₹ 2.30 ಕೋಟಿ), ವಜ್ರ 71 ಸಿಟಿಎಸ್ (₹ 15 ಲಕ್ಷ), ಬೆಳ್ಳಿ 26 ಕೆಜಿ (₹21.50 ಲಕ್ಷ) ಇದೆ.
ಸ್ಟಾರ್ ಚಂದ್ರು ಮತ್ತು ಪತ್ನಿ ಕುಸುಮಾ ಯಾವುದೇ ಸಾಲ ಹೊಂದಿಲ್ಲ. ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣವೂ ಇಲ್ಲ. ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕಾಲ ಕಾಲಕ್ಕೆ ತೆರಿಗೆ ಪಾವತಿಸಿರುವ ಬಗ್ಗೆ ಸ್ಟಾರ್ ಚಂದ್ರು ಹೇಳಿಕೊಂಡಿದ್ದಾರೆ.
Mandya congress candidate Star Chandru richest candidate after DK Suresh, 410 crores wealth, no loan no car, 4 kilo Gold.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm