ಬ್ರೇಕಿಂಗ್ ನ್ಯೂಸ್
30-11-20 10:48 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 30 : ಕರ್ನಾಟಕದಲ್ಲಿ ಡಿಸೆಂಬರ್ 1ರ ಮಂಗಳವಾರದಿಂದ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ. ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತರಗತಿಗಳು ಮಂಗಳವಾರ ಆರಂಭವಾಗಲಿವೆ. ಎನ್ಎಂಸಿ, ಯುಜಿಸಿ ಮಾರ್ಗಸೂಚಿಗಳ ಅನ್ವಯ ಕಾಲೇಜು ಆರಂಭಿಸಲಾಗುತ್ತಿದೆ.
ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸಬೇಕು. ವಿದ್ಯಾರ್ಥಿಗಳಿಗೆ ಬೋಧನೆಯನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಮಾದರಿಯಲ್ಲಿ ನಡೆಸಬಹುದು ಎಂದು ಸೂಚನೆ ಕೊಡಲಾಗಿದೆ.
ಪ್ರಾಕ್ಟಿಕಲ್ ಕ್ಲಾಸ್ಗಳನ್ನು ನಡೆಸಬೇಕು. ಬೋಧನಾ ತರಗತಿಗೆ ಆನ್ ಲೈನ್ ಅಥವ ಕಾಲೇಜಿಗೆ ಬರುವ ಆಯ್ಕೆ ವಿದ್ಯಾರ್ಥಿಗಳಿಗೆ ಮುಕ್ತವಾಗಿಡಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Medical and paramedical colleges affiliated to Rajiv Gandhi University of Health Sciences (ARGUHS) would resume regular classes from December 1, Karnataka Health Minister Dr K Sudhakar said on Friday.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm