ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm