ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm