ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm