ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm