ಬ್ರೇಕಿಂಗ್ ನ್ಯೂಸ್
03-04-24 09:44 pm HK News Desk ಕರ್ನಾಟಕ
ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.
![]()
ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm