ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm