ಬ್ರೇಕಿಂಗ್ ನ್ಯೂಸ್
03-04-24 11:06 pm HK News Desk ಕರ್ನಾಟಕ
ಮೈಸೂರು, ಎ.3: ಮೈಸೂರಿನಲ್ಲಿ ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಲಕ್ಷ್ಮಣ್ ಅವರು ಎದುರಾಳಿ ಅಭ್ಯರ್ಥಿ ಮಹಾರಾಜ ಯದುವೀರ್ ಗಿಂತಲೂ ಶ್ರೀಮಂತ ವ್ಯಕ್ತಿ ಎಂಬುದು ಅಫಿಡವಿಟ್ ನಲ್ಲಿ ಕಾಣಿಸಿಕೊಂಡಿದೆ.
ಮಹಾರಾಜ ಯದುವೀರ್ ಅವರ ಆಸ್ತಿ ಮೌಲ್ಯ 4 ಕೋಟಿ 99 ಲಕ್ಷ ಆಗಿತ್ತು. ಲಕ್ಷ್ಮಣ್ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ ಮೌಲ್ಯ 20 ಕೋಟಿಗೂ ಅಧಿಕ ಇದೆ. ಲಕ್ಷ್ಮಣ್ ಪತ್ನಿಯೂ ಕೋಟ್ಯಾಧೀಶೆಯಾಗಿದ್ದು ಪತ್ನಿಯ ಚರಾಸ್ತಿ ಮತ್ತು ಸ್ಥಿರಾಸ್ತಿಯ ಒಟ್ಟಾರೆ ಆಸ್ತಿ ಮೌಲ್ಯ ನಾಲ್ಕು ಕೋಟಿ ಇದೆ. ಎಂ.ಲಕ್ಷ್ಮಣ್ ಕೈಯಲಿರುವ ನಗದು 6,45,000, ಲಕ್ಷ್ಮಣ್ ಪತ್ನಿ ಹೆಸರಿನಲ್ಲಿ 5,32,000 ರೂ. ನಗದು ಇದೆ.
ಲಕ್ಷ್ಮಣ್ ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 22 ಲಕ್ಷ ಹಣ ಇದೆ. ಪತ್ನಿ ಹೆಸರಿನಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ 29 ಲಕ್ಷ ಹಣ ಇದೆ. ಲಕ್ಷ್ಮಣ್ ಯಾವುದೇ ಬ್ಯಾಂಕ್ ಗಳಲ್ಲಿ ಸಾಲ ಪಡೆದಿಲ್ಲ. ಒಂದು ಸ್ವಂತ ಕಾರು ಹೊಂದಿದ್ದಾರೆ.
ಪತ್ನಿ ಬಳಿ 100 ಗ್ರಾಂ ಬಂಗಾರ ಇದೆ. ಲಕ್ಷ್ಮಣ್ ಉಳಿತಾಯ ಖಾತೆ ಹಾಗೂ ಕೈಯಲ್ಲಿರುವ ನಗದು ಸೇರಿ ಒಟ್ಟಾರೆ 4 ಕೋಟಿ 66 ಲಕ್ಷ 5 ಸಾವಿರ ಹಣ ಇದೆ. ಪತ್ನಿ ಹೆಸರಿನಲ್ಲಿ ಒಟ್ಟಾರೆ 3 ಕೋಟಿ 95 ಲಕ್ಷ ಹಣ ಇದೆ. ಲಕ್ಷ್ಮಣ್ ಮೈಸೂರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಎಂ.ಲಕ್ಷ್ಮಣ ಮನೆ, ಕಟ್ಟಡ ಹಾಗೂ ನಿವೇಶನದ ಆಸ್ತಿ ಮೌಲ್ಯ 15 ಕೋಟಿ ಇದೆ. ಲಕ್ಷ್ಮಣ್ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
Congress Lok Sabha candidate M. Lakshman has filed his nomination papers and declared his assets. According to the affidavit, Laxman is richer than rival candidate Maharaja Yaduveer.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am